ಮಾನವ ವ್ಯವಸ್ಥೆಯನ್ನೂ ಅದರ ಕಾರ್ಯಶೈಲಿಯನ್ನೂ ಸದ್ಗುರುಗಳು ಯೌಗಿಕ ದೃಷ್ಟಿಯಿಂದ ಚುಟುಕಾಗಿ ವಿಶ್ಲೇಷಿಸುತ್ತಾರೆ. ಸೃಷ್ಟಿಯ ಮೂಲ ನಮ್ಮೊಳಗಿನಿಂದ ಕೆಲಸ ಮಾಡುತ್ತಿರುವುದರಿಂದ, ಅದು ಹೊರಹೊಮ್ಮಲು ನಾವು ಅವಕಾಶ ಮಾಡಿಕೊಟ್ಟರೆ, ನಮ್ಮ ದೇಹದ ಸಮಸ್ಯೆಗಳು ಪವಾಡದ ಥರ ಮಾಯವಾಗುತ್ತವೆ ಎಂದು ವಿವರಿಸುತ್ತಾರೆ, ಹಾಗೂ ಶಾಂಭವಿ ಮಹಾಮುದ್ರೆಯು ಇದನ್ನು ಸಾಧ್ಯವಾಗಿಸುವ ಒಂದು ಸಾಧನ ಎಂದು ತಿಳಿಸುತ್ತಾರೆ.
English video: • Shambhavi Mahamudra, A True Miracle ...
ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪಯೋಗ) Upa Y...
ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
/ sadhgurukannada
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya
ಸದ್ಗುರು ಆಪ್:
http://onelink.to/sadhguru__app
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.